Breaking News

ಆರ್ಥಿಕವಾಗಿ ಸಬಲರಾದ ದಲಿತ ಸಮುದಾಯದವರಿಗೆ ಮೀಸಲಾತಿ ನೀಡಬಾರದು: ಕೆ.ಎಸ್.ಈಶ್ವರಪ್ಪ

Spread the love

ಮೈಸೂರು, ಸೆ.16: ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಕಡುಬಡವರಿಗೆ ಸಿಗಬೇಕಿದ್ದ ಮೀಸಲಾತಿ ಉಳ್ಳವರ ಪಾಲಾಗುತ್ತಿದ್ದು ಕೇಂದ್ರ ಸರಕಾರ ಕೂಡಲೇ ಶ್ರೀಮಂತರ ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ನಗರದ ಹೋಟೆಲ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದಲ್ಲಿ ಪ್ರಬಲರೇ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಂತರ ಅವರ ಮಗ ಪ್ರಿಯಾಂಕ್ ಖರ್ಗೆ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ಇಂಥವರಿಗೆ ಮೀಸಲಾತಿಯನ್ನು ನಿಲ್ಲಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ