Breaking News

ಆರ್ಥಿಕವಾಗಿ ಸಬಲರಾದ ದಲಿತ ಸಮುದಾಯದವರಿಗೆ ಮೀಸಲಾತಿ ನೀಡಬಾರದು: ಕೆ.ಎಸ್.ಈಶ್ವರಪ್ಪ

Spread the love

ಮೈಸೂರು, ಸೆ.16: ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಕಡುಬಡವರಿಗೆ ಸಿಗಬೇಕಿದ್ದ ಮೀಸಲಾತಿ ಉಳ್ಳವರ ಪಾಲಾಗುತ್ತಿದ್ದು ಕೇಂದ್ರ ಸರಕಾರ ಕೂಡಲೇ ಶ್ರೀಮಂತರ ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ನಗರದ ಹೋಟೆಲ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದಲ್ಲಿ ಪ್ರಬಲರೇ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಂತರ ಅವರ ಮಗ ಪ್ರಿಯಾಂಕ್ ಖರ್ಗೆ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ಇಂಥವರಿಗೆ ಮೀಸಲಾತಿಯನ್ನು ನಿಲ್ಲಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ