Breaking News

ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ!

Spread the love

ಬೆಂಗಳೂರು: ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಜೆಪಿ ಸಂಸದ ಪಿ.ಸಿ.

ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿಯಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಪಿ.ಸಿ. ಗದ್ದಿಗೌಡರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಸಂಸದರಾದ ಗದ್ದಿಗೌಡರ್ ಹೃದಯದಲ್ಲಿ ಶೇಕಡ 70 ರಷ್ಟು ಬ್ಲಾಕ್ ಆಗಿದ್ದು, ಹೀಗಾಗಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿತ್ತು.

ಗದ್ದಿಗೌಡರ್ ಅವರಿಗೆ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರು ಯೋಗಕ್ಷೇಮ ವಿಚಾರಿಸಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ