Breaking News

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

Spread the love

ಅರಭಾವಿಯ ಅಕ್ಷಯ್ ದುಂಡಪ್ಪ ಭಂಡಾರಿ, ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ, ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ಬಂಧಿತ ಆರೋಪಿಗಳು.

ಆರೋಪಿ ಅಕ್ಷಯ್ ಭಂಡಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್ ತಂದು ಸಂಜು ಭಂಡಾರಿ ಈತನಿಗೆ ಕೊಟ್ಟಿದ್ದು ಹಾಗೂ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನು ಮಾಡಿಪಾಯಿ ಮಾಡಿದ್ದಾರೆ.

Thumbnail image

ಈತನಿಂದ ಒಂದು ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಪಾಯಿ ಮಾಡಿದ ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಲಾಗಿದೆ.

ಆರೋಪಿ ಬಸವರಾಜ ರುದ್ರಪ್ಪ ದುಂದನಟ್ಟಿ ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿದವನು. ಈತನಿಂದ ಒಂದು ಮೊಬೈಲ್ ಮತ್ತು ಒಂದು ಮೋಟಾರ್ ಸೈಕಲ್ ಜಪ್ತಿ ಮಾಡಲಾಗಿದೆ.

ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ವಿದ್ಯಾರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟವನು. ಈತನಿಂದ ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ. ಸಧ್ಯ ಮೂರು ಜನ ಅರೋಪಿತರು ನ್ಯಾಯಾಂಗ ಬಂಧನದಲ್ಲಿ ಇರುತ್ತಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ