Breaking News

ಶಬರಿಮಲೆಗೆ ಏರ್‌ಪೋರ್ಟ್‌: ಇಂದು ಮಣ್ಣು ಪರೀಕ್ಷೆ

Spread the love

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಆಗಮಿಸುವವರಿಗಾಗಿ ಅನುಕೂಲವಾಗಲು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಾಥಮಿಕ ಕೆಲಸಗಳು ಶುರುವಾಗಿವೆ.

ಚೆರುವಲ್ಲಿ ಎಸ್ಟೇಟ್‌ನಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣಿನ ಪರೀಕ್ಷೆ ಸೋಮವಾರ ಆರಂಭವಾಗಲಿದೆ.

ಈ ಮೂಲಕ ತಜ್ಞರ ತಂಡ, ರನ್‌ವೇ ನಿಲ್ದಾಣಕ್ಕೆ ಅಲ್ಲಿನ ಮಣ್ಣಿನ ಸ್ಥಿತಿ ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಲಿದೆ.

ಕನ್ಸಲ್ಟಿಂಗ್‌ ಸಂಸ್ಥೆ ಲೂಯಿಸ್‌ ಬರ್ಗರ್‌ ಪರವಾಗಿ ಜಿಯೋ ಐಡಿ ಏಜೆನ್ಸಿಯ ಅಧಿಕಾರಿಗಳು ಮಣ್ಣಿನ ಪರೀಕ್ಷೆ ನಡೆಸಲು ನವದೆಹಲಿಯಿಂದ ಶಬರಿಮಲೆಗೆ ಆಗಮಿಸಿದ್ದಾರೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ