Breaking News

ಅಕ್ರಮ ಹಣ ವರ್ಗಾವಣೆ ಕೇಸ್; ಇ.ಡಿ ಕಚೇರಿಗೆ ಹಾಜರಾದ ಡಿಕೆ

Spread the love

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಇ.ಡಿ.ಕಚೇರಿಗೆ ಹಾಜರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​​ಶೀಟ್​​​​ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್‍ಐಆರ್​ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​​ಶೀಟ್​​​​ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್‍ಐಆರ್​ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.


Spread the love

About Laxminews 24x7

Check Also

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

Spread the loveಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ