Breaking News

ಮನೆಯ ಸಿಲಿಂಡರ್ ಸ್ಫೋಟ

Spread the love

ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ.

ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ.

ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ