Breaking News

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

Spread the love

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.

 

ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

 

ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಅಂಕಿ ಅಂಶ ಸರ್ಕಾರದ ಅಂದಾಜಿಗಿಂತ ಭಿನ್ನ: ರಾಜ್ಯದ ಒಟ್ಟು ಸಾಲ 8.14 ಲಕ್ಷ ಕೋಟಿ ರೂ.ಗೆ ಏರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Spread the loveಭಾರತೀಯ ರಿಸರ್ವ್ ಬ್ಯಾಂಕ್ (RBI) ವರದಿಯನ್ನು ಉಲ್ಲೇಖಿಸಿ, ಕರ್ನಾಟಕದ ಒಟ್ಟು ಸಾಲಗಳು 2025-26ರಲ್ಲಿ ₹8.14 ಲಕ್ಷ ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ