Home / ರಾಜಕೀಯ / ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

Spread the love

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ