ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ನೂತನ ಕುಲಪತಿ ಆಗಿ ಡಾ. ವಿದ್ಯಾಶಂಕರ ಎಸ್ ನೇಮಕಗೊಂಡಿದ್ದಾರೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆದೇಶದ ಮೇರೆಗೆ ಡಾ. ವಿದ್ಯಾಶಂಕರ ಅವರು ಮೂರು ವರ್ಷಗಳ ಅವಧಿಗೆ ವಿಟಿಯು ಕುಲಪತಿ ಆಗಿ ನೇಮಕಗೊಂಡಿದ್ದಾರೆ.

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …