Breaking News

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

Spread the love

ನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.

 

ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ