Breaking News

ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

Spread the love

ದಾವಣಗೆರೆ: ರೀಲ್ಸ್ (Reels) ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davangere) ಜಿಲ್ಲೆ ಹರಗನಹಳ್ಳಿ ಚೆಕ್ ಡ್ಯಾಂ ಬಳಿ ನಡೆದಿದೆ.

ಮೃತರನ್ನು ಹರಿಹರದ ಆಶ್ರಯ ಬಡಾವಣೆ ಪವನ್ (25), ಪ್ರಕಾಶ್ (24) ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು, ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದ ಪ್ರಕಾಶ್ ನನ್ನು ರಕ್ಷಿಸಲು ಹೋಗಿ ಪವನ್ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 


Spread the love

About Laxminews 24x7

Check Also

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

Spread the loveಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ