Breaking News

ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

Spread the love

ದಾವಣಗೆರೆ: ರೀಲ್ಸ್ (Reels) ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davangere) ಜಿಲ್ಲೆ ಹರಗನಹಳ್ಳಿ ಚೆಕ್ ಡ್ಯಾಂ ಬಳಿ ನಡೆದಿದೆ.

ಮೃತರನ್ನು ಹರಿಹರದ ಆಶ್ರಯ ಬಡಾವಣೆ ಪವನ್ (25), ಪ್ರಕಾಶ್ (24) ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು, ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದ ಪ್ರಕಾಶ್ ನನ್ನು ರಕ್ಷಿಸಲು ಹೋಗಿ ಪವನ್ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ