Breaking News

ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

Spread the love

ಉಡುಪಿ : ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

 

ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ
ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು.

‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ ನಡೆದಿದೆ. 13 ಜಿಲ್ಲೆಗಳಲ್ಲಿ ರಂಗಮಂದಿರ ನಿರ್ಮಾಣಕ್ಕೆ ತಲಾ ₹5 ಕೋಟಿ, ತಾಲ್ಲೂಕು ರಂಗಮಂದಿರಗಳ ನಿರ್ಮಾಣಕ್ಕೆ ₹2 ಕೋಟಿ ನೀಡಲಾಗುವುದು ಎಂದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ