Breaking News
Home / Uncategorized / ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

Spread the love

ಉಡುಪಿ : ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

 

ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ
ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು.

‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ ನಡೆದಿದೆ. 13 ಜಿಲ್ಲೆಗಳಲ್ಲಿ ರಂಗಮಂದಿರ ನಿರ್ಮಾಣಕ್ಕೆ ತಲಾ ₹5 ಕೋಟಿ, ತಾಲ್ಲೂಕು ರಂಗಮಂದಿರಗಳ ನಿರ್ಮಾಣಕ್ಕೆ ₹2 ಕೋಟಿ ನೀಡಲಾಗುವುದು ಎಂದರು.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ