Breaking News

ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ , ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ

Spread the love

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ ವ್ಯಕ್ತವಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ‌.

ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ವಾಲ್ಮೀಕಿ ಸಮುದಾಯದ ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ. ನಮ್ಮ ಸಮುದಾಯಕ್ಕೆ ಗ್ರಾಪಂ ಸಿಬ್ಬಂದಿಗಳು ಅವಮಾನ ಮಾಡಿದ್ದಾರೆಂದು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಕಚೇರಿಯಲ್ಲಿ ವಾಲ್ಮೀಕಿ ಸಮುದಾಯದವರೇ ಪೊಟೋಗೆ ಪೂಜೆ ಸಲ್ಲಿಸಿ ಗ್ರಾಮಸ್ಥರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ