Breaking News

ಡಿನೋಟಿಫಿಕೇಶನ್ ಅಕ್ರಮ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

Spread the love

ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

 

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ