Breaking News

ಹಲಾಲ್‌ ಮುಕ್ತ ದೀಪಾವಳಿ: ಪ್ರಮೋದ್‌ ಮುತಾಲಿಕ್‌ ಕರೆ

Spread the love

ಹುಬ್ಬಳ್ಳಿ: ಹಲಾಲ್‌ ಮುಕ್ತ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಹಬ್ಬದ ಸಾಮಗ್ರಿ ಖರೀದಿಸ ಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಮರಿಂದ ಹಬ್ಬದ ಸಾಮಗ್ರಿ ಖರೀದಿಸಿ ದರೆ ಅದು ಶಾಸ್ತ್ರೋಕ್ತ ಎನ್ನಿಸುವುದಿಲ್ಲ.

ಇದರೊಂದಿಗೆ ಹಲಾಲ್‌ ಗುರುತು ಇರುವ ವಸ್ತುಗಳನ್ನು ಕಡೆಗಣಿಸಬೇಕು.

ಈ ಗುರುತಿಗೆ ಸರಕಾರದಿಂದ ಯಾವುದೇ ಮಾನ್ಯತೆ ಇಲ್ಲ ಎಂದು ಅವರು ಹೇಳಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ