Breaking News

ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್

Spread the love

ಹಾವೇರಿ: ‘ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.

 

ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ