Breaking News

ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ: ಸತೀಶ್ ಜಾರಕಿಹೊಳಿ

Spread the love

ರಾಯಚೂರು: ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಭವಿಷ್ಯ ನುಡಿದಿದ್ದಾರೆ.

 

ನಗರದಲ್ಲಿ ‘ಭಾರತ್ ಜೋಡೋ’ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದವರು ಬೇರೆ ಕಡೆ ಹೋಗುತ್ತಾರೆ. ಆ ಪಕ್ಷದವರು ನಮ್ಮಲ್ಲಿಗೆ ಬರುತ್ತಾರೆ. ಚುನಾವಣೆ ಬಂದರೆ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ, ಯಾರು ಹೋಗುತ್ತಾರೆ, ಬರುತ್ತಾರೆ ಎಂಬದು ಗೊತ್ತಾಗಬೇಕಾದರೆ ಜನವರಿವರೆಗೂ ಕಾಯಬೇಕು ಎಂದರು.

 


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ