Breaking News

ಆನಂದ ಮಾಮನಿ ನಿಧನಕ್ಕೆ ಹುಕ್ಕೇರಿಶ್ರೀ ಸಂತಾಪ…

Spread the love

ಆನಂದ ಮಾಮನಿ ಅವರ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೂಡ ಸಂತಾಪ ಸೂಚಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರು ಹುಕ್ಕೇರಿ ಹಿರೇಮಠದ ಜೊತೆಗೆ ಅಭಿನಾಭಾವ ಸಂಬAಧವನ್ನಿಟ್ಟುಕೊAಡಿದ್ದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ