Breaking News

ತ್ರಿಚಕ್ರ ವಾಹನದ ಅಪಘಾತ; ದಿವ್ಯಾಂಗನ ದುರ್ಮರಣ

Spread the love

ತ್ರಿಚಕ್ರ ವಾಹನ ಅಪಘಾತಕ್ಕಿಡಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಹಿರೇಬಾಗೇವಾಡಿ-ಮೋದಗಾ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ೪೦ ವರ್ಷದ ಗಣಪತಿ ಮುರಗೋಡ ಎಂದು ಗುರುತಿಸಲಾಗಿದೆ. ಹುಟ್ಟು ದಿವ್ಯಾಂಗರಾಗಿದ್ದ ಗಣಪತಿ ನಾವಲಗಟ್ಟಿಯಿಂದ ಮೊದಗಾ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರಥರು ಸಹೋದರರು, ಸಹೋದರು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ ಅಹ್ಮದ್ ಕರೆ

Spread the love ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ