Breaking News

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,

Spread the love

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ,

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ,

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,


Spread the love

About Laxminews 24x7

Check Also

ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ

Spread the loveಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ