Breaking News

ನಾಳೆ ನಮೋ ಆಗಮನ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ C.M

Spread the love

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಗೆ ನಡೆದಿರುವ ಸಿದ್ಧತೆ ಮತ್ತು ವ್ಯವಸ್ಥೆಯನ್ನು ಸಿಎಂ ಬೊಮ್ಮಾಯಿ ಅವರು ಪರಿಶೀಲಿಸಿದರು.

ಹೌದು ನಾಳೆ ಈ ಬೃಹತ್ ಕೆಂಪೇಗೌಡರ 108 ಅಡಿ ಎತ್ತರ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲು ಆಗಮಿಸುತ್ತಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಯಾವ ರೀತಿ ತಯಾರಿ ಆಗಿದೆ ಎಂದು ಖುದ್ದು ಸಿಎಂ ಬೊಮ್ಮಾಯಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಆರ್.ಅಶೋಕ್ ಹಾಗೂ ಮತ್ತಿತರರು ಹಾಜರಿದ್ದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ