Breaking News

ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್

Spread the love

ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.

ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.


Spread the love

About Laxminews 24x7

Check Also

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ

Spread the love ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ ಇತ್ತೀಚೆಗೆ ಗೋವಾ ಫೊಂಡಾದಲ್ಲಿರುವ ಸಡಾ ಅಂತರರಾಷ್ಟ್ರೀಯ ಈಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ