Breaking News

ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್

Spread the love

ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.

ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ