Breaking News

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ