Breaking News
Home / ಜಿಲ್ಲೆ / ಬೆಂಗಳೂರು / ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!

Spread the loveಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28 ಲೋಕಸಭಾ ಕೇತ್ರಗಳನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ