Breaking News

ವಾಲ್ಮೀಕಿ ಸಮಾಜಕ್ಕೆ ಸೇರದವರಿಗೂ ಪ್ರಮಾಣ ಪತ್ರ: ಶ್ರೀರಾಮುಲುಗೆ‌ ಮುತ್ತಿಗೆ

Spread the love

ಬಾಗಲಕೋಟೆ: ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು ಸಚಿವ ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿದರು.

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

 

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಎಸ್ ಟಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೂಡಲೇ ಸ್ಪಂದಿಸಿದ ಸಚಿವ ಶ್ರೀರಾಮುಲು, ಜಿಲ್ಲಾಧಿಕಾರಿಗೆ ಮಾತನಾಡಿ ಪ್ರಮಾಣಪತ್ರ ನೀಡಬೇಡಿ. ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುವೆ ಎಂದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ