Breaking News

ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ.?.

Spread the love

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. ಕೆಲ VIP ರಾಜಕಾರಣಿಗಳಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು ಈ ಪ್ರಭಾವಿಗಳ ಕಾಟಕ್ಕೆ ಪೊಲೀಸ್ ಇಲಾಖೆ‌ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರಂತೆ. ಅನುಶ್ರೀ ಸಂಪರ್ಕದಲ್ಲಿದ್ದ ಆ ನಾಲ್ವರು ಪ್ರಭಾವಿಗಳು ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಹ ಹೇಳಲಾಗಿದೆ.


Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ