Breaking News

ಮತಪಟ್ಟಿ ಹಗರಣ ನಡೆದಿದೆ, ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಿ: ಸತೀಶ್ ಜಾರಕಿಹೊಳಿ

Spread the love

ಕೊಪ್ಪಳ: ರಾಜ್ಯದಲ್ಲಿ ಮತಪಟ್ಟಿ ಪರಿಷ್ಕರಣೆಯಲ್ಲಿ ಬಹುದೊಡ್ಡ ಹಗರಣ ನಡೆಯುತ್ತಿದೆ. ಇದರ ಬಗ್ಗೆ ನಾವೆಲ್ಲ ಜಾಗೃತರಾಗಬೇಕು. ಕೇವಲ ಬೆಂಗಳೂರು ಒಂದೇ ಅಲ್ಲ, ಎಲ್ಲ ಜಿಲ್ಲೆಯಲ್ಲಿಯೂ ನಡೆದಿದೆ. ನಮ್ಮೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು.

 

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮತದಾರರ ಪಟ್ಟಿಯಲ್ಲಿ ನಮ್ಮ ಪರ ಇರುವ ಮತದಾರರನ್ನು ಡಿಲಿಟ್ ಮಾಡುವ ಕೆಲಸ ನಡೆದಿದೆ. ಈ ಬಗ್ಗೆ ನಾವು ಜಾಗೃತರಾಗಬೇಕಿದೆ. ಬಿಜೆಪಿ ಗೆಲ್ಲಲು ನಮ್ಮ ಮತದಾರರನ್ನು ಕಡಿತಗೊಳಿಸುವ ಪ್ರಯತ್ನ ನಡೆಸಿದ್ದಾರೆ. ನಾವು ಏಷ್ಟು ಕೆಲಸ ಮಾಡಿದ್ದೇವೆ. ಮತದಾರರನ್ನು ಕಾಯುವುದು ಅಷ್ಟೇ ಕೆಲಸವಾಗಿದೆ. ಅಹಿಂದ ಮತದಾರರ ಕಡಿತ ವಿಚಾರದಲ್ಲಿ ಬಿಜೆಪಿ ಕಡಿತ ಮಾಡುವ ಪ್ರಯತ್ನ ನಡೆದಿದೆ ಎಂದರು.

ಸಿ


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ