Breaking News

ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಲು ಅರ್ಹರು: ಹೈಕೋರ್ಟ್ ಮಹತ್ವದ ಆದೇಶ

Spread the love

ತ್ತು ಮಕ್ಕಳು ಸಹ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಮಹತ್ವದ ಆದೇಶ ನೀಡಿದೆ. ಬೆಂಗಳೂರು: ದತ್ತು ಮಕ್ಕಳು ಸಹ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಮಹತ್ವದ ಆದೇಶ ನೀಡಿದೆ.
ದತ್ತು ಪುತ್ರ ಅನುಕಂಪದ ನೌಕರಿಗೆ ಅರ್ಹರಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಗಿರೀಶ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್, ನ್ಯಾ. ಜಿ, ಬಸವರಾಜ್ ಅವರಿದ್ದ ವಿಭಾಗೀಯ ಪೀಠ, ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲ. ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶ ನಿರರ್ಥಕವಾಗಲಿದೆ ಎಂದು ಹೇಳಿದೆ.

Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ