Breaking News

ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲ ಅವರ ಭವಿಷ್ಯ ಇಲ್ಲೇ ಇದೆ: ಯತ್ನಾಳ

Spread the love

ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲ ಅವರ ಭವಿಷ್ಯ ಇಲ್ಲೇ ಇದೆ ಅವರು ಆದಷ್ಟು ಬೇಗ ಮಂತ್ರಿಯಾಗುತ್ತಾರೆ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಬಿಟ್ಟರೆ ಜೆಡಿಎಸ್ ನಲ್ಲಿ ಏನು ಇದೆ ಸಚಿವ ಸಂಪುಟ ವಿಸ್ತರಣೆ ಆದರೆ ಮೊದಲು ಹೆಸರು ಜಾರಕಿಹೊಳಿ ಅವರದ್ದು ಇದೆ ಎಂದರು.

 


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ