Breaking News
Home / Uncategorized / ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮುಂದಿನ ಸಿಎಂ ಆಗುವ ಸರಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮುಂದಿನ ಸಿಎಂ ಆಗುವ ಸರಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

Spread the love

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮುಂದಿನ ಸಿಎಂ ಆಗುವ ಸರಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು ನನಗೆ ಯತ್ನಾಳ ಮೇಲೆ ಭಾರಿ ಪ್ರೀತಿ ಇದೆ ಎನ್ನೋ ಮೂಲಕ ಯತ್ನಾಳ ಬಗ್ಗೆ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ. ಹಿಂದೂ ಬಿಟ್ಟು ಬಸವತತ್ವವನ್ನು ಶಾಸಕ ಯತ್ನಾಳ ಪಾಲನೆ ಮಾಡಬೇಕು, ಅಂದಾಗ ಮಾತ್ರ ಶಾಸಕ ಯತ್ನಾಳ ಮುಂದಿನ ಸಿಎಂ ಆಗುವ ಸರಕು ನೀವು ಎಂದು ಇಬ್ರಾಹಿಂ ಹೇಳಿದರು.

ಹತ್ತು ವರ್ಷದ ಹಿಂದೇನೆ ಹೇಳಿದ್ದೇನೆ ಶಾಸಕ ಯತ್ನಾಳ ಅವರಿಗೆ, ಅದಕ್ಕಾಗಿ ಚಿಲ್ಲರೆ ಆಗೋಕೆ ಹೋಗ್ಬೇಡಿ ಎಂದಿದ್ದೇನೆ, ಬಸವಣ್ಣನವರ ಜನ್ಮ ಭೂಮಿಯಲ್ಲಿ ಶಾಸಕ ಯತ್ನಾಳ ಜನ್ಮ ಆಗಿದೆ, ಅದಕ್ಕಾಗಿ ಬಸವಣ್ಣನವರ ತತ್ವ ಪಾಲನೆ ಮಾಡಿ ಎಂದು ಇಬ್ರಾಹಿಂ ಸಲಹೆ ನೀಡಿದರು. ಅಂದು ಪ್ರೀತಿ ಇತ್ತು.

. ಇಂದು ಯತ್ನಾಳ ಮೇಲೆ ಪ್ರೀತಿ ಇದೆ, ಬಸವತತ್ವ ಎತ್ತು ಹಿಡಿರಿ ಅದರಲ್ಲಿ ಶಕ್ತಿ ಇದೆ ಎಂದು ಹೇಳಿದರು


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ