Breaking News

ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘108P.S.I. ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Police Inspector Transfer) ಮಾಡಿ ಆದೇಶಿಸಿದೆ.

 

ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು ( Karnataka Police Department ), ರಾಜ್ಯ ಗುಪ್ತ ವಾರ್ತೆ, ಸಿಐಡಿ, ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿವಿಧ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿದೆ.

 

ಇದಷ್ಟೇ ಅಲ್ಲದೇ ಸಿಸಿಬಿ, ಕೆ ಎಸ್ ಆರ್ ಪಿ ಟಿ ಎಸ್, ಸಿಇಎನ್, ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಳನ್ನು ಎತ್ತಂಗಡಿ ಮಾಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ