Breaking News

ನಾಗರಹಾವು ಕಚ್ಚಿದರಿಂದ ಸಾವನಪ್ಪಿದ ಸದಲಗಾ ಪಟ್ಟಣದ ರೈತ

Spread the love

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ರೈತ ಹೊನ್ನಪ್ಪ ಮಹಾದೇವ ಗಾವಡೆ(45) ಹೊಲದಲ್ಲಿ ಕೆಲಸ ಮಾಡುವ ಸಂಧರ್ಭದಲ್ಲಿ ನಾಗರಹಾವು ಕಚ್ಚಿದರಿಂದ

ಸಾವನಪ್ಪಿದ ಘಟನೆ ನಡೆದಿದೆ.ಹೊನ್ನಪ್ಪ ಅವರಿಗೆ ನಾಗರಹಾವು ಕಚ್ಚಿರುವ ಸುದ್ದಿ ತಿಳಿದಾಕ್ಷಣ ಉಪಚಾರಕ್ಕಾಗಿ ಸಂಬಂಧಿಕರು ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ