Breaking News

ಕಾಂಗ್ರೆಸ್‌ ದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ:C.M.

Spread the love

ವದೆಹಲಿ: ತಮ್ಮ ಪಕ್ಷದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

 

ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು.

ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ