Breaking News

ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ C.M. ಬೊಮ್ಮಾಯಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು.

ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಜೊತೆಗೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗೆಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ