Breaking News

ಮಂಜುನಾಥ ನಾಯಕ್ ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರಿ ಸ್ವೀಕಾರ

Spread the love

ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮಂಜುನಾಥ ನಾಯ್ಕ ಅಧಿಕಾರಿ ಸ್ವೀಕಾರಹೌದು ಖಾನಾಪೂರ ಪೊಲೀಸ್ ಠಾಣೆಯ ಪೊಲೀಸ್ ಇನ್ನ್ಪಕ್ಟರ್ ಗಳಾದ ಸುರೇಶ್ ಶಿಂಗಿ ಅವರ ವರ್ಗಾವಣೆಕೊಂಡಿದ್ದು,

ಅವರ ಸ್ಥಾನಕ್ಕೆ ಮಂಜುನಾಥ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು. ಮಂಜುನಾಥ ನಾಯ್ಕ್ ಅವರು ಕಾರವಾರ ಜಿಲ್ಲೆಯವರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ