Breaking News

ಮಂಜುನಾಥ ನಾಯಕ್ ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರಿ ಸ್ವೀಕಾರ

Spread the love

ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮಂಜುನಾಥ ನಾಯ್ಕ ಅಧಿಕಾರಿ ಸ್ವೀಕಾರಹೌದು ಖಾನಾಪೂರ ಪೊಲೀಸ್ ಠಾಣೆಯ ಪೊಲೀಸ್ ಇನ್ನ್ಪಕ್ಟರ್ ಗಳಾದ ಸುರೇಶ್ ಶಿಂಗಿ ಅವರ ವರ್ಗಾವಣೆಕೊಂಡಿದ್ದು,

ಅವರ ಸ್ಥಾನಕ್ಕೆ ಮಂಜುನಾಥ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು. ಮಂಜುನಾಥ ನಾಯ್ಕ್ ಅವರು ಕಾರವಾರ ಜಿಲ್ಲೆಯವರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ