Breaking News

ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕ ಶಸ್ತ್ರಕ್ರಿಯೆಗೆ ಒಳಗಾಗಲಿದ್ದಾರೆ.

ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ‌ಕಚೇರಿ‌ ಮೂಲಗಳು ತಿಳಿಸಿವೆ.

 

ಮೈನರ್ ಆಪರೇಷನ್ ಬಳಿಕ ನಾಲ್ಕು ದಿನ ವಿಶ್ರಾಂತಿ ಪಡೆಯಲಿರುವ ಸಿದ್ದರಾಮಯ್ಯ, ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ