Breaking News

ಆನಂದ ಮಾಮನಿ ಪತ್ನಿಗೇ ಸವದತ್ತಿ ಟಿಕೆಟ್‌: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

Spread the love

ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ.

ಕಾಳಜಿ ಮಾಡಬೇಡಿ’ ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ