Breaking News

ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ

Spread the love

ಹುಕ್ಕೇರಿ ತಾಲೂಕಿನ ಕರಗುಪ್ಪಿ, ಯಲ್ಲಾಪೂರ, ಗ್ರಾಮಸ್ಥರು ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ ಘಟಪ್ರಭಾ ರೈಲು ಮಾರ್ಗ ಅಗಲಿಕರಣ ಮತ್ತು ಸುಧಾರಣೆ ಕಾರ್ಯ ಜರಗುತ್ತಿದೆ ಮಾರ್ಗ ಮದ್ಯ ಕಳಪೆ ಹಲವಾರು ದಶಕಗಳಿಂದ ಪಾಶ್ಚಾಪೂರ ಹತ್ತಿರದ ಕರಗುಪ್ಪಿ, ಯಲ್ಲಾಪೂರ ಗ್ರಾಮಸ್ಥರು ಮಾನವ ಗೇಟ ಮುಖಾಂತರ ಚಲಿಸಿ ತಮ್ಮ ಜಮಿನುಗಳಿಗೆ ಹೋಗಿ ಕೃಷಿ ಕಾರ್ಯ ಮತ್ತು ಕಬ್ಬು ಸಾಗಿಸುತ್ತಾರೆ. ಆದರೆ ಈಗ ಮಾನವ ಗೇಟ ಬಂದ್ ಮಾಡುವ ಮೂಲಕ ಈ ಭಾಗದ ರೈತರಿಗೆ ತೊಂದರೆಯಾಗುತ್ತದೆ ಕಾರಣ ಈ ಗೇಟ ಇದೆ ರೀತಿ ಮುಂದು ವರೆಸಿಕೊಂಡು ಹೋಗಬೇಕು ಎಂದು ಗ್ರಾಮಸ್ಥರು, ರೈತರು ಪ್ರತಿಭಟನೆ ನಡೆಸಿದರು.

ಮಾದ್ಯಮಗಳೊಂದಿಗೆ ಮಾತನಾಡಿದ ರೈತರು ರೈಲು ಗೇಟ ಬಾಜು ನಮ್ಮ ಗ್ರಾಮದ ಅಮದ ಸುಮಾರು 350 ಎಕರೆ ಜಮಿನು ಹೊಂದಿದ್ದು ನಾವು ತಲೆ ತಲಾಂತರಗಳಿಂದ ಇದೆ ಮಾರ್ಗವಾಗಿ ನಮ್ಮ ಜಮಿನುಗಳಿಗೆ ಹೋಗಿ ಬರುತ್ತೆವೆ ಆದರೆ ಈಗ ಏಕಾಏಕಿ ರೈಲು ಅಧಿಕಾರಿಗಳು ಮಾರ್ಗ ಬಂದ್ ಮಾಡಲು ಹೋರಾಟಿದ್ದಾರೆ ಇದಕ್ಕೆ ನಮ್ಮ ವಿರೋಧ ಇದೆ, ಈ ಕುರಿತು ನಾವು ತಹಸಿಲ್ದಾರ, ಎಸಿ ಯವರಿಗೆ ದೂರು ನಿಡಿದ್ದೇವೆ ಎನ್ನುತ್ತಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ