Breaking News
Home / ಜಿಲ್ಲೆ / ಬೆಳಗಾವಿ / ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

Spread the love

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು.

ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ ಸುಮಾರು 500ಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.

ವಸತಿ, ದೇವಸ್ಥಾನದಲ್ಲಿ ದೇವಿ ದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಯನ್ನು ಯಾರೂ ನಂಬಬೇಡಿ ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ