Breaking News
Home / ರಾಜಕೀಯ / ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತಾದ ಪ್ರಶ್ನೆಗಳನ್ನು ತಳ್ಳಿಹಾಕಿದ ಅಭಯ ಪಾಟೀಲ್

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತಾದ ಪ್ರಶ್ನೆಗಳನ್ನು ತಳ್ಳಿಹಾಕಿದ ಅಭಯ ಪಾಟೀಲ್

Spread the love

ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಉಪಮಹಾಪೌರ ಚುನಾವಣೆ ಜನೆವರಿ ತಿಂಗಳ ಮೊದಲ ಅಥವಾ ಎರಡನೆಯ ವಾರದಲ್ಲಿ ನಡೆಯಲಿವೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದರು.

ಶುಕ್ರವಾರ ಮಹಾನಗರ ಪಾಲಿಕೆಯ ಸಭಾಗೃಹದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಬೆಳಗಾವಿ ಕಲಬುರ್ಗಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರ ಚುನಾವಣೆ ಏಕ ಕಾಲಕ್ಕೆ ನಡೆದಿದ್ದರೂ ಕೂಡ ಇದುವರೆಗೂ ಬೆಳಗಾವಿಗೆ ಮಹಾಪೌರ ಉಪಮಹಾಪೌರ ಚುನಾವಣೆ ನಡೆದಿಲ್ಲ‌ ಎಂದರು.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತಾದ ಪ್ರಶ್ನೆಗಳನ್ನು ತಳ್ಳಿಹಾಕಿದ ಅಭಯ ಪಾಟೀಲ್ ಸುಪ್ರೀಂ ಕೋರ್ಟ್ ನಿರ್ಣಯವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಇದೀದ ಗಡಿ ಭಾಗದಲ್ಲಿ ಅಭಿವೃದ್ಧಿ ಮುಖ್ಯ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ