Breaking News

ಕೊರೆಯುವ ಚಳಿಗೆ ವೃದ್ಧ ಬಲಿ

Spread the love

ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ.

ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ

Spread the loveವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ