Breaking News

ಬೆಳಗಾವಿ ಕನ್ನಡ ಧ್ವಜ ವಿವಾದ ತಪ್ಪಿತಸ್ಥ ಪೋಲಿಸ್ ಅಧಿಕಾರಿಗಳ ವಿರುದ್ಧ ಡಿ.ಆಯ್ .ಜಿ ಗೆ ಮನವಿ

Spread the love

ಬೆಳಗಾವಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ ಸೇನೆಯ ಬೆಳಗಾವಿ ಯುವ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಸಂಪತ್ ಕುಮಾರ್ ದೇಸಾಯಿರವರ ಮೇಲೆ ದೌರ್ಜನ್ಯವೆಸಗಿದ ಪೋಲಿಸರ ವಿರುದ್ಧ ಮಾನ್ಯ ಗೌರವಾನ್ವಿತ ಪೊಲೀಸ್ ಮಹಾ ನಿರ್ದೇಶಕರಿಗೆ ಸಂಪತ್ರವರ ತಂದೆ ಮತ್ತು ತಾಯಿಯವರ ತೆರಳಿ ದೂರನ್ನು ಸಲ್ಲಿಸಿ ಸಂಪತ್ ರವರಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಮಾನ್ಯ ಪೊಲೀಸ್ ಮಹಾ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಸೂದ್ ಸರ್ ರವರು ಮುಂದಿನ ದಿನಗಳಲ್ಲಿ ನಿಮಗೆ ತೊಂದರೆಯಾದರೆ ಕೂಡಲೇ ನಮ್ಮ ಕಚೇರಿಗೆ ಸಂಪರ್ಕಿಸುವಂತೆ ಸೂಚಿಸಿ ದೂರನ್ನು ಸ್ವೀಕರಿಸುವಂತೆ ಪಿ ಆರ್ ಓ ರವರಿಗೆ ಸೂಚಿಸಿದರು


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ