Breaking News

ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ನಾಗೇಶ ಮನ್ನೋಳಕರ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಂಗಳೂರು ದೆಹಲಿವರೆಗೆ ಓಡಾಡಿ ಇದಿಗ ನಾಗಪೂರಕ್ಕೂ ಪ್ರಯಾಣ ಬೆಳೆಸಿ ಬಿಜೆಪಿ ಮುಖಂಡರನ್ನ ಭೇಟಿ ಆಗಿದ್ದಾರೆ. ರಮೇಶ ಜಾರಕಿಹೊಳಿ ಅವರೊಂದಿಗೆ ಪ್ರಯಾಣ ಬೆಳೆಸಿರುವ ನಾಗೇಶ ಮನ್ನೊಳಕರ ಅವರು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಸಂತೋಷ ಜೀ.ಸೇರಿದಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನಕುಮಾರ ಕಟೀಲ,ಮಾಜಿ ಸಿಎಂ ಜಗದೀಶ ಶೆಟ್ಟರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಸಹ ಬೇಟಿ ಆಗಿ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ದಿಸಲು ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ