Breaking News
Home / ರಾಜಕೀಯ / BJP, JDSಗೂ ಮೊದಲೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

BJP, JDSಗೂ ಮೊದಲೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

Spread the love

ಬೆಂಗಳೂರು: ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು, ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ.

ಈ ಪಟ್ಟಿಯಲ್ಲಿ ಮೂರ್ನಾಲ್ಕು ಹಾಲಿ ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ಸಿಗುವುದು ಖಚಿತವಾಗಿದೆ.ಕೆಲವೊಂದು ಕ್ಷೇತ್ರಗಳಲ್ಲಿ ನಾಲ್ಕೈದು ರಿಂದ ಹಿಡಿದು ೧೦,೧೫ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ

ಬೆಂಗಳೂರು ನಗರ ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಸಿಗಲಿದೆ ಟಿಕೆಟ್?

ಗಾಂಧಿನಗರ- ದಿನೇಶ್ ಗುಂಡೂರಾವ್

ಬ್ಯಾಟರಾಯನಪುರ- ಕೃಷ್ಣಬೈರೇಗೌಡ

ಸರ್ವಜ್ಙನಗರ- ಕೆ.ಜೆ.ಜಾರ್ಜ್

ಬಿಟಿಎಂ ಲೇಔಟ್- ರಾಮಲಿಂಗಾರೆಡ್ಡಿ

ಜಯನಗರ- ಸೌಮ್ಯಾ ರೆಡ್ಡಿ

ಪುಲಿಕೇಶಿನಗರ- ಅಖಂಡ ಶ್ರೀನಿವಾಸ್ ಮೂರ್ತಿ

ಹೆಬ್ಬಾಳ- ಬೈರತಿ ಸುರೇಶ್

ಮಲ್ಲೇಶ್ವರಂ- ರಶ್ಮಿರವಿಕಿರಣ್, ಅನೂಪ್ ಹೆಗಡೆ

ರಾಜಾಜಿನಗರ- ಎಂಎಲ್ ಸಿ ಪುಟ್ಟಣ್ಣ, ಬಿಬಿಎಂಪಿ ಮಾಜಿ ಉಪಮೇಯರ್ ಪುಟ್ಟರಾಜು, ಸಾರಾ ಗೋವಿಂದ್, ಎಸ್.ನಾರಾಯಣ್

ಸಿ.ವಿ.ರಾಮನ್ ನಗರ- ಮಾಜಿ‌ಮೇಯರ್ ಸಂಪತ್ ರಾಜ್

ಮಹಾಲಕ್ಷ್ಮಿ ಲೇಔಟ್- ನಾರಾಯಣಸ್ವಾಮಿ, ಜೆ.ಸಿ.ಚಂದ್ರಶೇಖರ್

ವಿಜಯನಗರ- ಎಂ.ಕೃಷ್ಣಪ್ಪ

ಗೋವಿಂದರಾಜನಗರ- ಪ್ರಿಯಕೃಷ್ಣ

ಆರ್ ಆರ್ ನಗರ- ಕುಸುಮಾ ಹನುಮಂತರಾಯಪ್ಪ

ಪದ್ಮನಾಭನಗರ- ರಘುನಾಥ್ ನಾಯ್ಡು, ಸಂಜಯ್ ಗೌಡ

ಬೆಂಗಳೂರು ದಕ್ಷಿಣ- ಆರ್.ಕೆ.ರಮೇಶ್, ಸುಷ್ಮಾ ರಾಜಗೋಪಾಲ್

ಬೊಮ್ಮನಹಳ್ಳಿ- ನಿರ್ಮಾಪಕ ಉಮಾಪತಿಗೌಡ

ಮಹದೇವಪುರ- ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಆನಂದ್

ಕೆ.ಆರ್.ಪುರಂ- ಡಿ.ಕೆ.ಮೋಹನ್ ಬಾಬು, ನಾರಾಯಣಸ್ವಾಮಿ

ಯಲಹಂಕ- ಚಂದ್ರಪ್ಪ, ನಾಗರಾಜು

ಬೆಂಗಳೂರು ಗ್ರಾಮಾಂತರದಲ್ಲಿ ಯಾರಿಗೆ ಟಿಕೆಟ್?

ನೆಲಮಂಗಲ- ಶ್ರೀನಿವಾಸ್

ದೇವನಹಳ್ಳಿ- ಕೆ.ಹೆಚ್.ಮುನಿಯಪ್ಪ, ಎ.ಸಿ.ಶ್ರೀನಿವಾಸ್, ಆನಂದ್ ಕುಮಾರ್

ಆನೇಕಲ್- ಶಾಸಕ ಶಿವಣ್ಣ

ದೊಡ್ಡಬಳ್ಳಾಪುರ- ಶಾಸಕ ವೆಂಕಟರಮಣಯ್ಯ

ಹೊಸಕೋಟೆ- ಶರತ್ ಬಚ್ಚೇಗೌಡ

ತುಮಕೂರು ಜಿಲ್ಲೆಯಕಾಂಗ್ರೆಸ್ಟಿಕೆಟ್ ಯಾರಿಗೆ?

ತುಮಕೂರು ನಗರ- ಅತೀಕ್ ಅಹ್ಮದ್, ರಫಿಕ್ ಅಹ್ಮದ್

ತುಮಕೂರು ಗ್ರಾಮಾಂತರ- ರವಿ, ಸೂರ್ಯ ಮುಕುಂದರಾಜು

ಕೊರಟಗೆರೆ- ಡಾ.ಜಿ.ಪರಮೇಶ್ವರ್

ಮಧುಗಿರಿ- ಕೆ.ಎನ್.ರಾಜಣ್ಣ

ಗುಬ್ಬಿ- ಶ್ರೀನಿವಾಸ್(ಶಾಸಕ)

ಕುಣಿಗಲ್- ರಂಗನಾಥ್(ಶಾಸಕ)

ಚಿಕ್ಕನಾಯಕನಹಳ್ಳಿ- ಟಿ.ಬಿ.ಜಯಚಂದ್ರ

ತಿಪಟೂರು- ಷಡಕ್ಷರಿ, ಮಾಜಿ ಡಿವೈಎಪಿ ಲೊಕೇಶ್

ತುರುವೇಕೆರೆ- ಬೆಮೆಲ್ ಕಾಂತರಾಜು( ಮಾಜಿ ಎಂಎಲ್ಸಿ)

ಶಿರಾ- ಸಾಸಲು ಸತೀಶ್

ಪಾವಗಡ- ಶಾಸಕ ವೆಂಕಟರಮಣ್ಣ ಪುತ್ರ ವೆಂಕಟೇಶ್

ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಚಿತ್ರದುರ್ಗ- ರಘು ಆಚಾರ್( ಎಂಎಲ್ಸಿ)

ಹೊಳಲ್ಕೆರೆ – ಆಂಜನೇಯ( ಮಾಜಿ ಸಚಿವ)

ಹೊಸದುರ್ಗ- ಬಿ.ಜಿ.ಗೋವಿಂದಪ್ಪ( ಮಾಜಿ ಶಾಸಕ)

ಹಿರಿಯೂರು- ಸುಧಾಕರ್( ಮಾಜಿ ಶಾಸಕ)

ಚಳ್ಳಕೆರೆ- ರಘು ಮೂರ್ತಿ( ಶಾಸಕ)

ಮೊಳಕಾಲ್ಮೂರು- ಯೋಗೇಶ್ ಬಾಬು, ಉಗ್ರಪ್ಪ( ಮಾಜಿ ಸಂಸದ)

ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ದಾವಣಗೆರೆ ದಕ್ಷಿಣ- ಶಾಮನೂರು ಶಿವಶಂಕರಪ್ಪ, ಇಲ್ಲವೇ ಕುಟುಂಬ ಸದಸ್ಯರು

ದಾವಣಗೆರೆ ಉತ್ತರ- ಎಸ್.ಎಸ್.ಮಲ್ಲಿಕಾರ್ಜುನ್( ಮಾಜಿ ಸಚಿವ)

ಜಗಳೂರು- ಹೆಚ್.ಪಿ.ರಾಜೇಶ್( ಮಾಜಿ ಶಾಸಕ)

ಮಾಯಕೊಂಡ- ದುಗ್ಗಪ್ಪ, ಬಸವರಾಜು, ಸವಿತಾ ಮಲ್ಲೇಶನಾಯ್ಕ

ಹರಿಹರ- ರಾಮಪ್ಪ( ಶಾಸಕ)ದೇವೇಂದ್ರಪ್ಪ, ನಾಗೇಂದ್ರಪ್ಪ

ಹೊನ್ನಾಳಿ- ಶಾಂತನಗೌಡ, ಹೆಚ್.ಬಿ.ಮಂಜಪ್ಪ

ಚನ್ನಗಿರಿ- ವಡ್ನಾಳ್ ರಾಜಣ್ಣ, ತಮ್ಮ ಅಶೋಕ್

ಬಳ್ಳಾರಿ, ವಿಜಯನಗರ ಜಿಲ್ಲೆ ಟಿಕೆಟ್ ಯಾರಿಗೆ?

ಬಳ್ಳಾರಿ ನಗರ- ನಾರಾ ಭರತ್ ರೆಡ್ಡಿ, ದಿವಾಕರ್ ಬಾಬು

ಬಳ್ಳಾರಿ ಗ್ರಾಮಾಂತರ- ನಾಗೇಂದ್ರ( ಶಾಸಕ)

ಸಂಡೂರು- ತುಕಾರಾಂ( ಶಾಸಕ)

ಕೂಡ್ಲಿಗಿ- ನಾಗರಾಜು, ಶ್ರೀನಿವಾಸ್

ಕಂಪ್ಲಿ – ಗಣೇಶ್( ಶಾಸಕ)

ಹಗರಿಬೊಮ್ಮನಹಳ್ಳಿ- ಭೀಮಾನಾಯ್ಕ್( ಶಾಸಕ)

ಹೊಸಪೇಟೆ- ಗವಿಯಪ್ಪ, ರಾಜಶೇಖರ್ ಹಿಟ್ನಾಳ್, ಘೋರ್ಪಡೆ

ಹರಪನಹಳ್ಳಿ- ಲತಾ ಮಲ್ಲಿಕಾರ್ಜುನ್, ವೀಣಾ ಮಹಾಂತೇಶ್

ಸಿರಗುಪ್ಪ- ಬಿ.ಎಂ.ನಾಗರಾಜು, ಮುರುಳಿಕೃಷ್ಣ

ಹಾಸನ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಹಾಸನ- ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಪಿ ಮಂಜೇಗೌಡ, ರಂಗಸ್ವಾಮಿ

ಅರಸೀಕೆರೆ- ಶಿವಲಿಂಗೇಗೌಡ

ಬೇಲೂರು- ಗಂಡಸಿ ಶಿವರಾಂ, ಕೃಷ್ಣೇಗೌಡ

ಸಕಲೇಶಪುರ- ಮುರುಳೀಮೋಹನ್

ಅರಕಲಗೂಡು- ಎ.ಟಿ.ರಾಮಸ್ವಾಮಿ(ಜೆಡಿಎಸ್ ತೊರೆದರೆ ಮಾತ್ರ)ಕೃಷ್ಣೇಗೌಡ

ಶ್ರವಣಬೆಳಗೊಳ- ಎಂಎಲ್ ಸಿ ಗೋಪಾಲಸ್ವಾಮಿ, ವಿಜಯ್ ಲಲಿತ್ ರಾಘವ್

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಮಂಡ್ಯ- ಗಾಣಿಗ ರವಿ, ಡಾ.ಕೃಷ್ಣ

ಮದ್ದೂರು- ಗುರುಚರಣ್

ಮಳವಳ್ಳಿ- ನರೇಂದ್ರ ಸ್ವಾಮಿ( ಮಾಜಿ ಸಚಿವ)

ಮೇಲುಕೋಟೆ- ಡಾ.ರವೀಂದ್ರ( ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ)

ಶ್ರೀರಂಗಪಟ್ಟಣ- ರಮೇಶ್ ಬಂಡಿ ಸಿದ್ದೇಗೌಡ( ಮಾಜಿ ಶಾಸಕ)

ಕೆ.ಆರ್.ಪೇಟೆ- ವಿಜಯ ರಾಮೇಗೌಡ, ಕಿಕ್ಕೇರಿ ಸುರೇಶ್, ಕೆ.ಬಿ.ಚಂದ್ರಶೇಖರ್

ನಾಗಮಂಗಲ- ಚೆಲುವರಾಯಸ್ವಾಮಿ( ಮಾಜಿ ಸಚಿವ)

ಮೈಸೂರು ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ವರುಣಾ- ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ

ಚಾಮುಂಡೇಶ್ವರಿ- ಮರಿಗೌಡ( ಸಿದ್ದು ಪರಮಾಪ್ತ)

ಎನ್.ಆರ್.ಮೊಹಲ್ಲಾ- ತನ್ವೀರ್ ಶೇಠ್

ಕೃಷ್ಣರಾಜ- ಸೋಮಶೇಖರ್

ಚಾಮರಾಜ ಕ್ಷೇತ್ರ- ಹರಿಶ್ ಗೌಡ, ವಾಸು( ಮಾಜಿ ಶಾಸಕ)

ಪಿರಿಯಾಪಟ್ಟಣ- ವೆಂಕಟೇಶ್( ಮಾಜಿ ಶಾಸಕ)

ಕೆ.ಆರ್.ನಗರ- ರವಿಶಂಕರ್

ಟಿ.ನರಸೀಪುರ- ಸುನೀಲ್ ಬೋಸ್

ನಂಜನಗೂಡು- ದೃವನಾರಾಯಣ್( ಮಾಜಿ ಸಂಸದ)

ಹೆಚ್.ಡಿ.ಕೋಟೆ- ಅನಿಲ್ ಚಿಕ್ಕಮಾದು

ಚಾಮರಾಜನಗರ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಗುಂಡ್ಲುಪೇಟೆ- ಗಣೇಶ್ ಪ್ರಸಾದ್

ಚಾಮರಾಜನಗರ- ಪುಟ್ಟರಂಗ ಶೆಟ್ಟಿ( ಮಾಜಿ ಸಚಿವ)

ಹನೂರು-ನರೇಂದ್ರ( ಶಾಸಕ)

ಕೊಳ್ಳೇಗಾಲ- ಜಯಣ್ಣ, ಬಾಲರಾಜು

ಕೊಡಗು ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ವಿರಾಜಪೇಟೆ- ಪೊನ್ನಣ್ಣ( ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷ)

ಮಡಿಕೇರಿ- ಚಂದ್ರಮೌಳಿ, ಮಂಥರ್ ಗೌಡ, ಜೀವಿಜಯ

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಬಂಟ್ವಾಳ- ರಮಾನಾಥ್ ರೈ( ಮಾಜಿ ಸಚಿವ)

ಪುತ್ತೂರು- ಶಂಕುಂತಲಾ ಶೆಟ್ಟಿ( ಮಾಜಿ ಶಾಸಕಿ)

ಮೂಡಬಿದರೆ- ಮಿಥುನ್ ರೈ, ರಾಜಶೇಕರ್ ಕೊಟ್ಯಾನ್

ಸುಳ್ಯ- ಡಾ.ರಘು

ಮಂಗಳೂರು ಉತ್ತರ- ಮೊಯಿನುದ್ದೀನ್ ಬಾವ, ಪ್ರತಿಬಾ ಕುಳಾಯಿ

ಮಂಗಳೂರು- ಐವಾನ್ ಡಿಸೋಜ, ಜೆ.ಆರ್.ಲೊಬೋ

ಉಲ್ಲಾಳ- ಯು.ಟಿ.ಖಾದರ್( ಮಾಜಿ ಸಚಿವ)

ಬೆಳ್ತಂಗಡಿ- ರಕ್ಷಿತ್ ಶಿವರಾಂ, ವಸಂತ ಬಂಗೇರ

ಉಡುಪಿ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಉಡುಪಿ- ಕೃಷ್ಣಮೂರ್ತಿ ಆಚಾರ್, ದಿನೇಶ್ ಹೆಗಡೆ

ಬೈಂದೂರು- ಗೋಪಾಲ‌ಪೂಜಾರಿ

ಕುಂದಾಪುರ-ಪ್ರತಾಪ್ ಚಂದ್ರ ಶೆಟ್ಟಿ

ಕಾಪು- ವಿನಯ್ ಕುಮಾರ್ ಸೊರಕೆ

ಉತ್ತರಕನ್ನಡ ಜಿಲ್ಲೆಯ ಕೈ ಟಿಕೆಟ್ ಯಾರಿಗೆ?

ಶಿರಸಿ- ನಿವೇದಿತ್ ಆಳ್ವಾ, ಭೀಮಣ್ಣಾ ನಾಯಕ್

ಯಲ್ಲಾಪುರ- ವಿ.ಎಸ್.ಪಾಟೀಲ್

ಕಾರವಾರ- ಸತೀಶ್ ಸೈಲ್

ಕುಮಟಾ- ಶಾರದ ಮೋಹನ್ ಶೆಟ್ಟಿ, ಮಂಜುನಾಥ್ ಪ್ರಸಾದ್

ಹಳಿಯಾಳ- ಆರ್.ವಿ.ದೇಶಪಾಂಡೆ

ಬೆಳಗಾವಿ ಜಿಲ್ಲೆಯ ಕೈ ಟಿಕೆಟ್ ಯಾರಿಗೆ?

ಖಾನಾಪುರ- ಅಂಜಲಿ ನಿಂಬಾಳ್ಕರ್

ಬೆಳಗಾವಿಗ್ರಾಮೀಣ- ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ ಉತ್ತರ- ಪಿರೋಜ್ ಶೇಠ್

ಬೆಳಗಾವಿ ದಕ್ಷಿಣ-

ಸವದತ್ತಿ- ಉದಯ್ ಕುಮಾರ್, ಸತೀಶ್ ಜಾರಕಿಹೊಳಿ

ಬೈಲ ಹೊಂಗಲ- ಮಹಾಂತೇಶ್ ಕೌಜಲಗಿ

ಕಾಗವಾಡ- ರಾಜುಕಾಗೆ

ಅಥಣಿ- ಗಜಾನನ ಮಂಗ್ಸೂಳಿ

ಚಿಕ್ಕೋಡಿ ಸದಲಗ- ಗಣೇಶ್ ಹುಕ್ಕೇರಿ

ಹುಕ್ಕೇರಿ- ಎ.ಬಿ.ಪಾಟೀಲ್

ಗೋಕಾಕ್- ಅಶೋಕ್ ಪೂಜಾರಿ

ರಾಯಭಾಗ- ಸೆಲ್ವಕುಮಾರ್,ಶ್ಯಾಂ ಘಾಟ್ಗೆ

ರಾಮದುರ್ಗ- ಅಶೋಕ್ ಪಟ್ಟಣ್

ಅರಬಾವಿ- ಅರವಿಂದ ದಳವಾಯಿ

ಯಮಕನಮರಡಿ- ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕ

ನಿಪ್ಪಾಣಿ- ಕಾಕಾ ಸಾಹೇಬ್ ಪಾಟೀಲ್

ಕಿತ್ತೂರು- ಡಿ.ಬಿ.ಇನಾಂದಾರ್

ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಬಾಗಲಕೋಟೆ- ಹೆಚ್.ವೈ.ಮೇಟಿ, ರಕ್ಷಿತಾ ಈಟಿ, ಬಾಯಕ್ಕ ಮೇಟಿ, ಡಾ.ದೇವರಾಜ್ ಪಾಟೀಲ್

ಮುಧೋಳ- ಆರ್.ಬಿ.ತಿಮ್ಮಾಪೂರ

ತೇರದಾಳ- ಉಮಾಶ್ರೀ

ಹುನಗುಂದ- ವಿಜಯಾನಂದ ಕಾಶಪ್ಪ

ಬೀಳಗಿ- ಜಿ.ಟಿ.ಪಾಟೀಲ್, ಎಸ್.ಆರ್.ಪಾಟೀಲ್

ಜಮಖಂಡಿ- ಆನಂದ್ ನ್ಯಾಮಗೌಡ

ಬಾದಾಮಿ- ದೇವರಾಜ್ ಪಾಟೀಲ್, ಚಿಮ್ಮನಕಟ್ಟಿ

ಇಂಡಿ- ಯಶವಂತರಾಯಗೌಡ ಪಾಟೀಲ್

ಬಾವನಬಾಗೇವಾಡಿ- ಶಿವಾನಂದ ಪಾಟೀಲ್, ಸಂಯುಕ್ತ ಪಾಟೀಲ್

ಬಬಲೇಶ್ವರ- ಎಂ.ಬಿ.ಪಾಟೀಲ್

ನಾಗಠಾಣ- ಕಾಂತಾ ನಾಯಕ್, ರಾಜು‌ ಅಲಗೂರ

ಸಿಂದಗಿ- ಅಶೋಕ್ ಮನಗೂಳಿ

ದೇವರಹಿಪ್ಪರಗಿ- ಶರಣಪ್ಪ ಸುಣಗಾರ್, ಎಸ್.ಆರ್.ಪಾಟೀಲ್

ಮುದ್ದೆಬಿಹಾಳ- ಸಿ.ಎಸ್.ನಾಡಗೌಡ

ವಿಜಯಪುರ- ಎಂಆರ್ ಟಿ, ಮುಕಬುಲ್ ಭಗವಾನ್

ಬೀದರ್ ದಕ್ಷಿಣ- ಅಶೋಕ್ ಖೇಣಿ

ಬೀದರ್- ರಹೀಂ ಖಾನ್

ಬಾಲ್ಕಿ – ಈಶ್ವರ್ ಖಂಡ್ರೆ

ಬಸವಕಲ್ಯಾಣ- ವಿಜಯ್ ಸಿಂಗ್

ಹುಮ್ನಾಬಾದ್- ರಾಜಶೇಖರ್ ಪಾಟೀಲ್

ಔರಾದ್- ಭೀಮರಾವ್ ಶಿಂಧೆ

ಕಲಬುರಗಿ ನಗರ- ಖನಿಜಾ ಫಾತಿಮಾ

ಕಲಬುರಗಿ ಗ್ರಾಮೀಣ- ವಿಜಯ್ ಕುಮಾರ್

ಚಿತ್ತಾಪುರ- ಪ್ರಿಯಾಂಕ್

ಜೇವರ್ಗಿ- ಅಜಯ್ ಸಿಂಗ್

ಅಪ್ಝಲಪುರ- ಎಂ.ವೈ.ಪಾಟೀಲ್

ಅಳಂದ- ಬಿ.ಆರ್.ಪಾಟೀಲ್

ಚಿಂಚೋಳಿ- ಸುಭಾಷ್ ರಾಥೋಡ್

ಸೇಡಂ- ಶರಣಪ್ರಕಾಶ್ ಪಾಟೀಲ್

ಯಾದಗಿರಿ ಜಿಲ್ಲೆಯ ಕೈ ಟಿಕೆಟ್ ಯಾರಿಗೆ?

ಯಾದಗಿರಿ- ಮಾಜಿ ಸಚಿವ ಡಾ.ಮಾಲಕರೆಡ್ಡಿ ಪುತ್ರಿ

ಸುರಪುರ- ರಾಜಾ ವೆಂಕಟಪ್ಪ ನಾಯಕ

ರಾಯಚೂರು- ರವಿ ಭೋಸರಾಜು,ಎನ್.ಎಸ್.ಬೋಸರಾಜು

ಗ್ರಾಮೀಣ- ಬಸನಗೌಡ ದದ್ದಲ್

ದೇವದುರ್ಗ- ಬಿ.ವಿ.ನಾಯಕ್

ಸಿಂದನೂರು- ಬಸನಗೌಡ ಬಾದರ್ಲಿ,ಹಂಪನಗೌಡ ಬಾದರ್ಲಿ

ಲಿಂಹಸುಗೂರು- ಡಿ.ಎಸ್.ಹೊಲಗೇರಿ

ಮಸ್ಕಿ- ತುರುವೀಹಾಳ

ಮಾನ್ವಿ- ಹಂಪಯ್ಯ ನಾಯಕ್

ಕೊಪ್ಪಳದ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಕೊಪ್ಪಳ- ರಾಘವೇಂದ್ರ ಹಿಟ್ನಾಳ್

ಕನಕಗಿರಿ- ಶಿವರಾಜ್ ತಂಗಡಗಿ

ಕುಷ್ಠಗಿ- ಅಮರೇಗೌಡ

ಯಲಬುರ್ಗಾ- ರಾಯರೆಡ್ಡಿ

ಗಂಗಾವತಿ- ಇಕ್ಬಾಲ್ ಅನ್ಸಾರಿ

ಗದಗ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಗದಗ- ಹೆಚ್.ಕೆ.ಪಾಟೀಲ್

ರೋಣ- ಜಿ.ಎಸ್.ಪಾಟೀಲ್

ನರಗುಂದ- ಬಿ.ಆರ್.ಯಾವಗಲ್,ಸಂಗಮೇಶ್ ಕೊಳ್ಳಿ

ಶಿರಹಟ್ಟಿ- ರಾಮಕೃಷ್ಣ ದೊಡ್ಮನಿ

ನವಲಗುಂದ- ಕೋನರೆಡ್ಡಿ

ಹಾವೇರಿ- ರುದ್ರಪ್ಪ ಲಮಾಣಿ

ಹಾನಗಲ್- ಶ್ರೀನಿವಾಸ್ ಮಾನೆ

ಶಿಗ್ಗಾಂವಿ- ಸೋಮಣ್ಣ ಬೇವಿನಮರದ,ಅಜ್ಜಂಪೀರ್ ಖಾದ್ರಿ

ಹಿರೆಕೆರೂರು- ಯು.ಬಿ.ಬಣಕಾರ್

ರಾಣೆಬೆನ್ನೂರು- ಕೋಳಿವಾಡ,ಆರ್.ಶಂಕರ್

ಧಾರವಾಡ- ಹುಬ್ಬಳ್ಳಿ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಹುಬ್ಬಳ್ಳಿ ಪೂರ್ವ- ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ ಸೆಂಟ್ರಲ್- ಇಸ್ಮಾಯಲ್ ತಮಟಗಾರ

ಹುಬ್ಬಳ್ಳಿ ಪಶ್ಚಿಮ-ದೀಪಕ್ ಚಿಂಚೋರೆ,ಕೀರ್ತಿ ಮೊರೆ

ಕಲಘಟಕಿ- ಸಂತೋಷ್ ಲಾಡ್,ನಾಗರಾಜ್ ಛಬ್ಬಿ

ಕುಂದಗೋಳ- ಕುಸುಮಾ ಶಿವಳ್ಳಿ

ಧಾರವಾಡ ಗ್ರಾಮೀಣ- ವಿನಯ್,ವಿಜಯ್ ಕುಲಕರ್ಣಿ

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಶಿವಮೊಗ್ಗ ಸಿಟಿ- ಪ್ರಸನ್ನ ಕುಮಾರ್

ಶಿವಮೊಗ್ಗ ಗ್ರಾಮೀಣ- ಪಲ್ಲವಿ,ನಾರಾಯಣಸ್ವಾಮಿ,ಶ್ರೀನಿವಾಸ್

ಭದ್ರಾವತಿ- ಸಂಗಮೇಶ್

ಸಾಗರ- ಬೇಳೂರು ಗೋಪಾಲಕೃಷ್ಣ

ಸೊರಬ- ಮಧು ಬಂಗಾರಪ್ಪ

ತೀರ್ಥಹಳ್ಳಿ-ಕಿಮ್ಮನೆ ರತ್ನಾಕರ್

ಶಿಕಾರಿಪುರ- ಗೋಣಿ ಮಹಾಂತೇಶ್

ಚಿಕ್ಕಮಗಳೂರು ಜಿಲ್ಲೆಯ ಕೈ ಟಿಕೆಟ್ ಯಾರಿಗೆ?

ಚಿಕ್ಕಮಗಳೂರು- ಗಾಯತ್ರಿ ಶಾಂತೇಗೌಡ,ವಿಜಯಕುಮಾರ್

ಶೃಂಗೇರಿ- ರಾಜೇಗೌಡ

ಕಡೂರು- ವೈ ಎಸ್ ವಿ ದತ್ತಾ,ಆನಂದ್

ತರಿಕೇರೆ- ಗೋಪಿಕೃಷ್ಣ,ಶ್ರೀನಿವಾಸ್

ಮೂಡಿಗೆರೆ- ಮೋಟಮ್ಮ,ನಯನಾ ಮೋಟಮ್ಮ

ಕೋಲಾರ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಕೆಜಿಎಫ್ – ರೂಪಾ ಶಶಿಧರ್

ಬಂಗಾರಪೇಟೆ – ನಾರಾಯಣಸ್ವಾಮಿ

ಶ್ರೀನಿವಾಸಪುರ- ರಮೇಶ್ ಕುಮಾರ್

ಮುಳಬಾಗಿಲು-ನಾರಾಯಣಸ್ವಾಮಿ,ಕೊತ್ತನೂರು ಮಂಜು

ಕೋಲಾರ- ಸಿ.ಆರ್.ಮನೋಹರ್,ಗೋವಿಂದೇ ಗೌಡ

ಮಾಲೂರು- ನಂಜೇಗೌಡ,ಶಾಸಕರ ಪುತ್ರ

ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಶೀಡ್ಲಘಟ್ಟ- ವಿ.ಮುನಿಯಪ್ಪ

ಚಿಕ್ಕಬಳ್ಳಾಪುರ- ವಿನಯ್ ಶ್ಯಾಂ,ಕೊತ್ತನೂರು ಮಂಜು

ಚಿಂತಾಮಣಿ- ಎಂ.ಸಿ.ಸುಧಾಕರ್

ಗೌರಿಬಿದನೂರು- ಎನ್.ಹೆಚ್.ಶಿವಶಂಕರರೆಡ್ಡಿ

ಬಾಗೇಪಲ್ಲಿ- ಸುಬ್ಬಾರೆಡ್ಡಿ

ರಾಮನಗರ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಯಾರಿಗೆ?

ರಾಮನಗರ- ಇಕ್ಬಾಲ್ ಹುಸೇನ್

ಮಾಗಡಿ-ಹೆಚ್.ಸಿ.ಬಾಲಕೃಷ್ಣ

ಚನ್ನಪಟ್ಟಣ- ಸಿಪಿವೈ,ಪ್ರಸನ್ನ

ಕನಕಪುರ- ಡಿಕೆಶಿ


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ