Breaking News

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ:ಆರ್ ಅಶೋಕ್

Spread the love

ಬೆಂಗಳೂರು : ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.

ಸದ್ಯದಲ್ಲೇ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇಡೆ ಮಾಡಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದು ಅಶೋಕ್ ಹೇಳಿದರು. ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ